Featured

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – Vishwanews24

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ ಕುಮಾರಿ ಮೇಘ ಕಿಣಿ ನೆರವೇರಿಸಿದರು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ವಿದ್ಯಾ ಸರಸ್ವತಿ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
  ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ .
ಕಾರ್ಯಕ್ರಮವನ್ನು ವಿಘ್ನೆಶ್ ನಿರೂಪಿಸಿ ವಂದಿಸಿದರು.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago